ಮಂಗಳವಾರ ಬೆಳಗಿನ ಜಾವ ಮೊಟ್ಟೆಗಳಿಂದ ಹೊರಬಂದ 95 ಮರಿಗಳನ್ನು, ಅರಣ್ಯಾಧಿಕಾರಿ ಮಂಜುನಾಥ್ ನಾಯ್ಕ, ಅರಣ್ಯ ಸಿಬ್ಬಂದಿ ಚಂದ್ರಕಾಂತ್ ಅವರ ನೇತೃತ್ವದಲ್ಲಿ ಹೊನ್ನಾವರ ಫೌಂಡೇಶನ್ ಸಹಕಾರದೊಂದಿಗೆ ಸಮುದ್ರಕ್ಕೆ ಬಿಡಲಾಯಿತು.

ಮಂಗಳವಾರ ಬೆಳಗಿನ ಜಾವ ಮೊಟ್ಟೆಗಳಿಂದ ಹೊರಬಂದ 95 ಮರಿಗಳನ್ನು, ಅರಣ್ಯಾಧಿಕಾರಿ ಮಂಜುನಾಥ್ ನಾಯ್ಕ, ಅರಣ್ಯ ಸಿಬ್ಬಂದಿ ಚಂದ್ರಕಾಂತ್ ಅವರ ನೇತೃತ್ವದಲ್ಲಿ ಹೊನ್ನಾವರ ಫೌಂಡೇಶನ್ ಸಹಕಾರದೊಂದಿಗೆ ಸಮುದ್ರಕ್ಕೆ ಬಿಡಲಾಯಿತು.